ಚಿತ್ರದುರ್ಗ,ಆಗಸ್ಟ್27:
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಶ್ರೀಕೃಷ್ಣ ಜಯಂತಿ ಆಚರಣೆಯನ್ನು ಆಗಸ್ಟ್ 29 ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೋವಿಡ್-19ರ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ. ಧನಂಜಯ ತಿಳಿಸಿದ್ದಾರೆ.
[t4b-ticker]
+ There are no comments
Add yours