ಆರೋಗ್ಯ ಸಚಿವ ಶ್ರೀರಾಮುಲು ಗುಣಮುಖವಾಗಲಿ ಎಂದು ನಾಯಕನಹಟ್ಟಿ ತಿಪ್ಪೇಸ್ವಾಮಿಗೆ ವಿಶೇಷ ಪೂಜೆ Posted on August 10, 2020 by master admin ನಾಯಕನಹಟ್ಟಿ,: ರಾಜ್ಯದ ಆರೋಗ್ಯ ಸಚಿವರಾದ ಬಿ.ಶ್ರೀರಾಮುಲು ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು ಅವರು ಅದಷ್ಟು ಬೇಗ ಗುಣಮುಖವಾಗಲಿ ಎಂದು ಶ್ರೀ ಕ್ಷೇತ್ರ ನಾಯಕನಹಟ್ಟಿ ತಿಪ್ಪೇಸ್ವಾಮಿಗೆ ರಾಮುಲು ಅಭಿಮಾನಿಗಳು ಮತ್ತು ಬಿಜೆಪಿ ಮುಖಂಡರು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. [t4b-ticker]
+ There are no comments
Add yours