ಚಳ್ಳಕೆರೆ: ಖಾಸಗಿ ಆಸ್ಪತ್ರೆಗಳು ಸಹ ರೋಗಿಗಳ ಪಾಲಿಗೆ ಸಂಜೀವಿನಿಯಾಗಬೇಕು ಎಂದು ಸಮಾಜ ಕಲ್ಯಾಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ತಿಳಿಸಿದರು.
ಅವರು, ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭವಾದ ಎಸ್.ಆರ್.ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವಿವಿಧ ವಿಭಾಗಗಳಿಗೆ ತೆರಳಿ ರೋಗಿಗಳಿಗೆ ನೀಡುವ ಚಿಕಿತ್ಸಾ ವಿಧಾನವನ್ನು ವೈದ್ಯರಿಂದ ಮಾಹಿತಿ ಪಡೆದರು.
ಡಾ.ಡಿ.ಎನ್.ಮಂಜುನಾಥ, ಡಾ.ಜಗದೀಶ್, ಡಾ.ಸಂಜಯ್, ಸಿರಿಗೆ ರುದ್ರಮುನಿಯಪ್ಪ, ಎಲ್ಐಸಿ ದುಗ್ಗಾವರ ರಂಗಸ್ವಾಮಿ, ಬಿಜೆಪಿ ಮುಖಂಡರಾದ ಬಿ.ಎಸ್.ಶಿವಪುತ್ರಪ್ಪ, ಮಾತೃಶ್ರೀ ಎನ್.ಮಂಜುನಾಥ, ಸಿ.ಎಸ್.ಪ್ರಸಾದ್, ಈ.ರಾಮರೆಡ್ಡಿ, ರವಿಕುಮಾರ್, ನಾಗರಾಜು, ಬಾಬು, ಹೊಟ್ಟೆಪ್ಪನಹಳ್ಳಿ ಪ್ರಸನ್ನ, ಪಾಪೇಶ್ ಹನುಮಂತರಾಯ, ಡಿವೈಎಸ್ಪಿ ಕೆ.ವಿ.ಶ್ರೀಧರ್, ಠಾಣಾ ಇನ್ಸ್ಪೆಕ್ಟರ್ ಜೆ.ಎಸ್.ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.
[t4b-ticker]
+ There are no comments
Add yours