ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಸಭೆಯಂದು SSLC ಪರೀಕ್ಷೆಯಲ್ಲಿ ಜಿಲ್ಲೆಯು 5 ನೇ ಸ್ಥಾನಕ್ಕೆ ಬರುವಲ್ಲಿ ಶ್ರಮಿಸಿದ ಎಲ್ಲಾರ ಪರವಾಗಿ ಡಿಡಿಪಿಐ ರವಿಶಂಕರರೆಡ್ಡಿ ಅವರನ್ನು ಜಿಲ್ಲಾ ಪಂಚಾಯತ ವತಿಯಿಂದ ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಜಿಲ್ಲಾ ಪಂಚಾಯತ ಸದಸ್ಯರಾದ ಯೋಗೇಶ್ ಬಾಬು, ಅನಂತ್, ವಿಶಾಲಕ್ಷಿ ನಟರಾಜನ್, ಶಿವಮೂರ್ತಿ, ಗುರುಮೂರ್ತಿ, ನರಸಿಂಹರಾಜು ಇದ್ದರು.
[t4b-ticker]
+ There are no comments
Add yours