ಹಿರಿಯೂರು: ಮಾರ್ಗ ಮಧ್ಯೆ ತೆರಳುವ ವೇಳೆ ನನ್ನ ಕಾರು ಸಣ್ಣ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ನಾನು, ನನ್ನ ಸಿಬ್ಬಂದಿ ಹಾಗೂ ಅಪಘಾತಕ್ಕೀಡಾದ ಮತ್ತೊಂದು ಕಾರಿನ ಪ್ರಯಾಣಿಕರು ಸುರಕ್ಷಿತವಾಗಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ.
*ಟಿ. ರಘುಮೂರ್ತಿ*
*ಶಾಸಕರು, ಚಳ್ಳಕೆರೆ ವಿಧಾನಸಭಾ ಕ್ಷೇತ್ರ*
+ There are no comments
Add yours