ನಾಳೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನೇತೃತ್ವದಲ್ಲಿ ಗ್ರಾಮ ಸಭೆ.

 

 

 

 

ಚಿತ್ರದುರ್ಗ,ಜುಲೈ16:
ಚಿತ್ರದುರ್ಗ ತಾಲ್ಲೂಕಿನ ಐನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರಾವರ ಗ್ರಾಮದಲ್ಲಿ ಜುಲೈ17ರಂದು ಬೆಳಿಗ್ಗೆ 10ಕ್ಕೆ ನಿವೇಶನ ರಹಿತ ಫಲಾನುಭವಿಗಳ ಆಯ್ಕೆ ಕುರಿತು ಗ್ರಾಮ ಸಭೆ ಆಯೋಜಿಸಲಾಗಿದೆ. ನೇತ
ಮುಖ್ಯಮಂತ್ರಿಗಳ ಗ್ರಾಮೀಣ ನಿವೇಶನ ಯೋಜನೆ ಅಡಿಯಲ್ಲಿ ನಿವೇಶನ ರಹಿತ ಫಲಾನುಭವಿಗಳ ಆಯ್ಕೆ ಕುರಿತು ಗ್ರಾಮಸಭೆ ಆಯೋಜಿಸಲಾಗಿದೆ.
ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಉಪಸ್ಥಿತರಿರುವರು. ಐನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವೀಣಾ ಎಂ.ದೇವರಾಜು ಅಧ್ಯಕ್ಷತೆ ವಹಿಸುವರು ಎಂದು ಐನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours