ಬೆಂಗಳೂರು: ಈ ಬಾರಿ 145 ವಿದ್ಯಾರ್ಥಿಗಳು ಮೊದಲ ರ್ಯಾಂಕ್ನಲ್ಲಿ ತೇರ್ಗಡೆಗೊಂಡಿದ್ದಾರೆ. ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಪುತ್ರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 19ರಂದು) ಪ್ರಕಟಿಸಿದೆ.
ಈ ಬಾರಿ 145 ವಿದ್ಯಾರ್ಥಿಗಳು ಮೊದಲ ರ್ಯಾಂಕ್ನಲ್ಲಿ ತೇರ್ಗಡೆಗೊಂಡಿದ್ದಾರೆ. ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಪುತ್ರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಪೂರ್ಣ ಪ್ರಜ್ಞಾ ಪ್ರೌಢಶಾಲೆ ವಿದ್ಯಾರ್ಥಿನಿ ಸಾಕ್ಷಿ ಪಾಟೀಲ್ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು ತಂದೆ ಹಾಗೂ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
[t4b-ticker]
+ There are no comments
Add yours