ಕಣ್ಣಿರಿಡುತ್ತಾ ರಾಜೀನಾಮೆ ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ.

 

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು ಎರಡನೇ ವರ್ಷದ ಸಾಧನ ಸಮಾವೇಶದಲ್ಲಿ  ಇಂದು ಸಂಜೆ ರಾಜೀನಾಮೆ ನೀಡಲು ತಿರ್ಮಾನಿಸಿದ್ದೇನೆ ಎಂದು ತಮ್ಮ ಭಾಷಣದಲ್ಲಿ ಹಳೆಯ ನೆನಪುಗಳನ್ನು ನೆನೆದು ಕಣ್ಣಿರುಡುತ್ತಾ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ಎಲ್ಲಾರ ಸಹಕಾರದೊಂದಿಗೆ ಪಕ್ಷ ಸಂಘಟನೆ ಮಾಡುತ್ತೇನೆ. ಸಂತೋಷದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ‌. ಸ್ವಾಮೀಜಿಗಳು ಬೆಂಬಲ ನೀಡಿದ್ದಕ್ಕೆ ಧನ್ಯವಾದಗಳು.  ಮುಂದೆ ಯಾರೇ ಸಿಎಂ ಆದರೂ ಸಹ ನನ್ನ ಬೆಂಬಲವಿರುತ್ತದೆ.

[t4b-ticker]

You May Also Like

More From Author

+ There are no comments

Add yours