ಕಾಂಗ್ರೆಸ್ ಕಾರ್ಯಕರ್ತರಿಂದ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಜನ್ಮದಿನ ಆಚರಣೆ

 

ಜಗಳೂರು :- ಪಟ್ಟಣದ ವಾಲ್ಮೀಕಿ ಭವನದಲ್ಲಿ ಮಾಜಿ ಶಾಸಕ ಹೆಚ್.ಪಿ. ರಾಜೇಶ್ ಅವರ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಕಾಂಗ್ರೆಸ್ ಕಾರ್ಯಕರ್ತರಿಂದ ಏರ್ಪಡಿಸಲಾಗಿತ್ತು.

ಕಳೆದ ಎರಡು ತಿಂಗಳುಗಳಿಂದ ಅನಾರೋಗ್ಯದಿಂದ ಬೆಂಗಳೂರುನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತಿದ್ದ ಮಾಜಿ ಶಾಸಕರಿಗೆ ಕಾರ್ಯಕರ್ತರ ಬೆಂಬಲಗರ ಒತ್ತಾಯದ ಮೇರೆಗೆ ಬೆಂಗಳೂರುನಿಂದ ಹೆಲಿಕಾಪ್ಟರ್ ಮೂಲಕ ಜಗಳೂರು ಪಟ್ಟಣ ಕ್ರೀಡಾಂಗಣಕ್ಕೆ ಆಗಮಿಸಿ‌‌ ನಂತರ ವಾಲ್ಮಿಕ್ಕಿ ಭವನದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ನಂತರ ಕೇಕ್ ಕತ್ತರಿಸಿ ಸಂಭ್ರಮಿಸಿದರು.

ಅಲ್ಲದೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಂದ ಪಟ್ಟಣದ ಸರ್ಕಾರಿ ತಾಲೂಕು ‌ಆಸ್ಪತ್ರೆಯಲ್ಲಿ ರೋಗಿಗಳಿ ಹಣ್ಣು   ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿಸಿ ಎಸ್.ಟಿ. ಘಟಕದ ರಾಜ್ಯಧ್ಯಕ್ಷ ಕೆ.ಪಿ. ಪಾಲಯ್ಯ, ತಾಲ್ಲೂಕು ಕಾಂಗ್ರೆಸ್ ಉಸ್ತುವಾರಿ ಕಲ್ಲೇಶ್ ರಾಜ್ ಪಾಟೀಲ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಶೀರ್ ಅಹಮದ್ , ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕೆಂಚೋಳ್ ಹಾಗೂ ತಿಪ್ಪೇಸ್ವಾಮಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.

[t4b-ticker]

You May Also Like

More From Author

+ There are no comments

Add yours