ಕೋವಿಡ್ ಮೃತರಿಗೆ 5 ಲಕ್ಷ ಪರಿಹಾರ ನೀಡಿ: ವಿಪಕ್ಷ ನಾಯಕ ಸಿದ್ದರಾಮಯ್ಯ..

 

ಕರ್ನಾಟಕ ಸರ್ಕಾರ ಕೋವಿಡ್  ನಿಂದ. ಮೃತಪಟ್ಟವರಿಗೆ ಘೋಷಣೆ  ಮಾಡಿರಿವ 1 ಲಕ್ಷ  ಪರಿಹಾರವನ್ನು ನೀಡುವ ಬದಕು  5 ಲಕ್ಷ ಪರಿಹಾರ ಘೋಷಣೆ ಮಾಡಬೇಕು ಎಂದಿದ್ದಾರೆ

ಈ ಬಗ್ಗೆ ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ ಒಂದು ಲಕ್ಷ ರೂ. ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours