ಕರ್ನಾಟಕ ಸರ್ಕಾರ ಕೋವಿಡ್ ನಿಂದ. ಮೃತಪಟ್ಟವರಿಗೆ ಘೋಷಣೆ ಮಾಡಿರಿವ 1 ಲಕ್ಷ ಪರಿಹಾರವನ್ನು ನೀಡುವ ಬದಕು 5 ಲಕ್ಷ ಪರಿಹಾರ ಘೋಷಣೆ ಮಾಡಬೇಕು ಎಂದಿದ್ದಾರೆ
ಈ ಬಗ್ಗೆ ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ ಒಂದು ಲಕ್ಷ ರೂ. ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
+ There are no comments
Add yours