ಕೋವಿಡ್ ಸೋಂಕಿನಿಂದ ಮೃತಪಟ್ಟವರಿಗೆ ಎಷ್ಟು ಲಕ್ಷ ಪರಿಹಾರ ಗೊತ್ತೆ. ಸಿಎಂ ಹೇಳಿದ್ದಾರೆ ನೋಡಿ.

 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಸೋಂಕಿನಿಂದ ಮೃತಪಟ್ಟಿರುವ ಬಿಪಿಎಲ್ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಒಂದು ಕುಟುಂಬಕ್ಕೆ ಒಬ್ಬರಿಗೆ ಮಾತ್ರ ಒಂದು ಲಕ್ಷ ಪರಿಹಾರ ನೀಡಲು ತಿರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours