ಗುರುವಾರ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

 

ವೈಕುಂಠ ಏಕಾದಶಿ ಅಂಗವಾಗಿ ದಿ.13.01.22ರ ಗುರುವಾರ ವಿಶೇಷ ಪೂಜೆ ಕಾರ್ಯಕ್ರಮ ನಗರದ ಬಸವೇಶ್ವರ (ತಿಪ್ಪಜ್ಜಿ) ಸರ್ಕಲ್ ನ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷರಾದ ಎಸ್.ಆರ್. ಲಕ್ಷ್ಮೀಕಾಂತ್ ರೆಡ್ಡಿ ಅವರು ತಿಳಿಸಿದ್ದಾರೆ.
ವೈಕುಂಠ ಏಕಾದಶಿ ಅಂಗವಾಗಿ ಗುರುವಾರದಂದು ಉತ್ತರ ಬಾಗಿಲಿನಿಂದ ಪೂಜಾ ಸೇವಾ ಕಾರ್ಯ ಮತ್ತು ದೇವರ ದರ್ಶನ ಇರುತ್ತದೆ ಎಂದು ಹೇಳಿದ್ದಾರಿ. ವೈಕುಂಠ ಏಕಾದಶಿಯಂದು ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯರಾದ ಡಿ.ತಿಮ್ಮಣ್ಣ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours