ತಾಲ್ಲೂಕಿನ ಚನ್ನಮ್ಮನಾಗತಿಹಳ್ಳಿಯ ಶ್ರೀಪಾತಲಿಂಗೇಶ್ವರಸ್ವಾಮಿಯ ಜಾತ್ರೋತ್ಸವ ಅದ್ದೂರಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪರವಾಗಿ ದೇವಸ್ಥಾನದ ಅಭಿವೃದ್ದಿಯ ಬಗ್ಗೆ ಮನವಿ ಮಾತನಾಡಿದ ಭಕ್ತಾಧಿಗಳು ಹಾಲಿ ಇರುವ ಸಮುದಾಯಕ್ಕೆ ಊಟ ಹಾಲು, ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು, ದೇವಸ್ಥಾನದ ಅಭಿವೃದ್ಧಿಗೆ ಹೆಚ್ಚುವರಿಯಾಗಿ 10 ಲಕ್ಷ ಹಣವನ್ನು ತಮ್ಮ ಅನುದಾನದಲ್ಲಿ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್ಶಂಕರ್, ನಗರಸಭಾ ಸದಸ್ಯ ರಮೇಶ್ಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಮ್ಮ, ಉಪಾಧ್ಯಕ್ಷ ಆನಂದಕುಮಾರ್, ಸದಸ್ಯರಾದ ತಿಪ್ಪೇಸ್ವಾಮಿ, ನಿವೃತ್ತ ಜೆಇ ಹನುಮಂತಪ್ಪ, ಪಾತಲಿಂಗಪ್ಪ, ಎಂ.ಎಚ್.ರಂಗಸ್ವಾಮಿ, ಮಲ್ಲಿಕಾರ್ಜುನಪ್ಪ, ತಿಪ್ಪೇಸ್ವಾಮಿ, ನರೇಂದ್ರ, ರಾಘವೇಂದ್ರ, ಚಂದ್ರಣ್ಣ, ಹರ್ಷ, ಪುನಿತ್ ಮುಂತಾದವರು ಉಪಸ್ಥಿತರಿದ್ದರು.
[t4b-ticker]
+ There are no comments
Add yours