ಚಳ್ಳಕೆರೆ: ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ .ರಘುಮೂರ್ತಿ ರವರು ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಎಚ್ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಗಳಿಗೆ ಆಹಾರಧಾನ್ಯಗಳ ಕಿಟ್ ವಿತರಣೆ ಮಾಡಿದರು
ಈ ಸಮಯದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಕೃಷ್ಣಮೂರ್ತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ನಗರಸಭಾ ಸದಸ್ಯರಾದ ರಾಘವೇಂದ್ರ ಮುಖಂಡರಾದ ಪ್ರಸನ್ನಕುಮಾರ್ ಕೃಷ್ಣಮೂರ್ತಿ ಮುಂತಾದವರು ಹಾಜರಿದ್ದರು.
[t4b-ticker]
+ There are no comments
Add yours