ಚಾಲಕನ ಅಜಾಗರೂಕತೆಯಿಂದ ಲಾರಿ ಪಲ್ಟಿ . Posted on August 1, 2021 by NEWS19 KANNADA ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಸಮೀಪ ಲಾರಿ ಪಲ್ಟಿ ಚಾಲಕನಿಗೆ ಗಾಯ ಲಾರಿ ಚಾಲಕನ ಅಜಾಗರೂಕತೆ ಮತ್ತು ವೇಗದ ಚಾಲನೆ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. [t4b-ticker]
+ There are no comments
Add yours