ಚಿತ್ರದುರ್ಗ,ಜುಲೈ17:
ಚಿತ್ರದುರ್ಗ ನಗರದ ತ್ಯಾಗರಾಜ ಮಾರುಕಟ್ಟೆ ಪ್ರದೇಶದಲ್ಲಿ ವಾರ್ಡ್ ನಂ.5ರ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ಜುಲೈ18ರಂದು ಬೆಳಿಗ್ಗೆ 11ಕ್ಕೆ ಸ್ವಚ್ಛಭಾರತ್ ಯೋಜನೆಯಡಿಯಲ್ಲಿ ಕಸದ ಬುಟ್ಟಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಕಸದ ಬುಟ್ಟಿ ವಿತರಣೆ ಮಾಡುವರು. ನಗರದ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ನಗರಸಭೆ 5ನೇ ವಾರ್ಡ್ ಸದಸ್ಯರಾದ ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
[t4b-ticker]
+ There are no comments
Add yours