ದಾವಣಗೆರೆಗೆ ನ.28 ಕ್ಕೆ ಸಿಐಡಿ ಎಸ್ಪಿ ರವಿ ಡಿ.ಚನ್ನಣ್ಣನವರ್ ಆಗಮನ

 

ದಾವಣಗೆರೆ: ಆರ್ ಡಿಸಿ ಫೌಂಡೇಷನ್ ಹಾಗೂ YES –UPSC ಸಹಯೋಗದೊಂದಿಗೆ  ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳಿಗೆ  ನ. 28 ರಂದು  ಒಂದು ದಿನದ ಕಾರ್ಯಾಗಾರ ಆಯೋಜಿಸಿದೆ. ಈ ಕಾರ್ಯಾಗಾರದಲ್ಲಿ ಸಿಐಡಿ ಎಸ್ ಪಿ ರವಿ ಡಿ. ಚನ್ನಣ್ಣನವರ್ ಭಾಗವಹಿಸಲಿದ್ದಾರೆ.

ನಗರದ ತ್ರಿಶೂಲ್ ಕಲಾ ಭವನದಲ್ಲಿ ಬೆಳಗ್ಗೆ  10.30ಕ್ಕೆ ಕಾರ್ಯಾಗಾರ ನಡೆಯಲಿದೆ. ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಭಾಗವಹಿಸಲಿದ್ದಾರೆ.  IAS, IPS,IFS,IRS ,IES ,KAS ಮತ್ತು PSI ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಸದಪಯೋಗ ಪಡೆದುಕೊಳ್ಳಬಹುದು.  ಹೆಚ್ಚಿನ ಮಾಹಿತಿಗೆ 9880122511 , 9880133288.
[t4b-ticker]

You May Also Like

More From Author

+ There are no comments

Add yours