ನಾಳೆ ಬೆಳಗ್ಗೆ ಪವರ್ ಕಟ್ ಈಗಲೇ ನೋಡಿ ಎಷ್ಟು ಗಂಟೆ ಪವರ್ ಇರಲ್ಲ.

 

 

 

 

ಚಿತ್ರದುರ್ಗ, ಮಾರ್ಚ್07:
ಚಿತ್ರದುರ್ಗ ನಗರ, ಗ್ರಾಮೀಣ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಮಾರ್ಚ್ 08ರಂದು ಬೆಳಿಗ್ಗೆ 6 ಗಂಟೆಯಿಂದ ಬೆಳಗ್ಗೆ  9 ರವರೆಗೆ ನಗರ, ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours