ಪಡಿತರ ಚೀಟಿದಾರರ ಇ-ಕೆವೈಸಿ ಮಾಡಿಸಲು ಕೊನೆಯ ಅವಕಾಶ.

 

ಚಿತ್ರದುರ್ಗ,ಜುಲೈ31:
ಅನ್ನಭಾಗ್ಯ ಯೋಜನೆಯ ಪಡಿತರ ಚೀಟಿದಾರರ ಇ-ಕೆವೈಸಿ ಮಾಡಿಸಿಕೊಳ್ಳಲು ಕೊನೆಯ ಅವಕಾಶ ನೀಡಲಾಗಿದ್ದು, ಆಗಸ್ಟ್ 10 ಕೊನೆಯ ದಿನವಾಗಿದೆ.
ಇದುವರೆಗೂ ಇ-ಕೆವೈಸಿ (ಆಧಾರ್ ದೃಢೀಕರಣ) ಆಗದೇ ಇರುವ ಪಡಿತರ ಚೀಟಿದಾರರು ತಮ್ಮ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಕಡ್ಡಾಯವಾಗಿ ಆಧಾರ್ ಇ-ಕೆವೈಸಿ (ಆಧಾರ್ ದೃಢೀಕರಣ) ಮಾಡಿಕೊಳ್ಳತಕ್ಕದ್ದು.
ತಪ್ಪಿದಲ್ಲಿ ಸೆಪ್ಟೆಂಬರ್ 2021ರ ಮಾಹೆಯಿಂದ ತಮ್ಮ ಪಡಿತರವನ್ನು ತಡೆಹಿಡಿಯಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours