ಬೆಂಗಳೂರು: ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದ ಆದ ನಷ್ಟ ಅಷ್ಟಿಷ್ಟಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಹಾನಿಯಾದ ರಸ್ತೆ ದುರಸ್ತಿಗೆ 500 ಕೋಟಿ ರೂ. ನೀಡಲಾಗಿದೆ. ಮನೆ ಸಂಪೂರ್ಣ ಹಾನಿಯಾಗಿದ್ದರೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ತಕ್ಷಣವೇ 1 ಲಕ್ಷ ರೂ. ಬಿಡುಗಡೆ ಮಾಡಲು ಸೂಚಿಸಿದ್ದೇವೆ. ಭಾಗಶಃ ಮನೆ ಹಾನಿಗೆ ಹಣ ಬಿಡುಗಡೆಗೆ ಆದೇಶಿಸಿದ್ದೇನೆ ಅಂತ ತಿಳಿಸಿದ್ದಾರೆ.
ಬೆಳೆ ಸಮೀಕ್ಷೆ ಪರಿಹಾರ ಆ್ಯಪ್ನಲ್ಲಿ ಎಂಟ್ರಿಯಾಗಬೇಕು. ಅದರಂತೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ
[t4b-ticker]
+ There are no comments
Add yours