ಬಿಜೆಪಿಯಲ್ಲಿ ಒಬ್ಬ ಅಧಿಕೃತ, ಮತ್ತೊಬ್ಬ ಅನಧಿಕೃತ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

 

ಚಿತ್ರದುರ್ಗ:ಬಿಜೆಪಿ ಪಕ್ಷದಲ್ಲಿ ಗೊಂದಲ್ಲ ಇರುವುದು, ಕಾಂಗ್ರೆಸ್ ಪಕ್ಷದಲ್ಲಿ ಅಲ್ಲ , ನಮ್ಮ ಅಭ್ಯರ್ಥಿ ಒಬ್ಬರೇ ಎಂದು ಚಿತ್ರದುರ್ಗದಲ್ಲಿ KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಅವನು ಹೇಳಿರುವ ಮಾತಿಗೆ ಉತ್ತರ ಇಲ್ಲ,ಅವನು ಅಸಂಬದ್ದ ಹೇಳುತ್ತಾನೆ. ನಮ್ಮದು ಕಾಂಗ್ರೆಸ್ ಪಕ್ಷ, ಅವರದ್ದು ಬಿಜೆಪಿ ಪಕ್ಷ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಬಿಜೆಪಿಯಲ್ಲಿ ಗೊಂದಲ ಇದೆ.ಬಿಜೆಪಿಯಲ್ಲಿ ಒಬ್ಬ ಅಭ್ಯರ್ಥಿ ಅಧಿಕೃತ, ಒಬ್ಬ ಅನಧಿಕೃತ ಅಭ್ಯರ್ಥಿ ಇದ್ದಾರೆ. ನನಗೆ ಕುಟುಂಬಕ್ಕಿಂತ ಪಕ್ಷ ಬಹಳ ಮುಖ್ಯ ಎಂದ ಸತೀಶ್ ಜಾರಕಿಹೊಳಿ ಅವರು ಸ್ಪಷ್ಟ ಸಂದೇಶ ರಾವನಿಸಿದರು. ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಇದ್ದರು.

[t4b-ticker]

You May Also Like

More From Author

+ There are no comments

Add yours