ಭೀಕರ ರಸ್ತೆ ಅಪಘಾತ ,ವಾಲ್ಮೀಕಿ ಸರ್ಕಲ್ ಬಳಿ ಬೈಕ್ ಗೆ ಲಾರಿ ಡಿಕ್ಕಿ : ಯುವಕ ಸಾವು

 

*ವಾಲ್ಮೀಕಿ ಸರ್ಕಲ್ ಬಳಿ ಬೈಕ್ ಗೆ ಲಾರಿ ಡಿಕ್ಕಿ : ಯುವಕ ಸಾವು*

ಚಳ್ಳಕೆರೆ : ನಗರದ ವಾಲ್ಮೀಕಿ ಸರ್ಕಲ್ ಬಳಿ ಮಂಗಳವಾರ ಬೈಕ್ ಗೆ ಮೇನ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.

ನಗರಂಗೆರೆ ರಾಥೋಡ್(12) ಸಾವನ್ನಪ್ಪಿದ ಯುವಕ, ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಮಾರ್ಗದಿಂದ ಮೇನ್ಸ್ ತುಂಬಿಕೊಂಡು ಬರುತ್ತಿರುವಾಗ ವಾಲ್ಮೀಕಿ ಸರ್ಕಲ್ ಬಳಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಯುವಕ ಸ್ಥಳದಲ್ಲಿ ಉಸಿರು ಚೆಲ್ಲಿದ್ದಾನೆ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಸ್ಥಳ ಪೊಲೀಸ್ ಇನ್ಸ್ ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿ ಭೇಟಿ ನೀಡಿ, ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊ‍ಂಡು ತನಿಖೆ ನಡೆಸಲು ಮುಂದಾಗಿದ್ದಾರೆ.

[t4b-ticker]

You May Also Like

More From Author

+ There are no comments

Add yours