ಮನೆಗೆ ನುಗ್ಗಿ ನಾಲ್ಕು ಜನ ದರೋಡೆಕೋರರಿಂದ ಲಕ್ಷಾಂತರ ರೂಪಾಯಿ ದರೋಡೆ

 

ಚಿತ್ರದುರ್ಗ:ತೋಟದ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿ ದರೋಡೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕರ್ಪೂರದ ಕಟ್ಟೆ ಗ್ರಾಮ ಮದ್ಯರಾತ್ರಿಮ  ಗ್ರಾಮದ ಹೊರ ವಲಯದ ತೋಟದ ಮನೆಯಲ್ಲಿ ಘಟನೆ ನಡೆದಿದೆ.

ಮದ್ಯ ರತ್ರಿ   ಚಂದ್ರಶೇಖರ್ ಎಂಬುವರ ಮನೆಗೆ ನುಗ್ಗಿ ದರೋಡೆ ಮಾಡಿದ್ದಾರೆ.

ಮಾರಕಾಸ್ತ್ರ ತೋರಿಸಿ ಬೆದರಿಸಿ ಹಣ, ಒಡವೆ ದರೋಡೆ.

ರಾತ್ರಿ ಮನೆಗೆ ನುಗ್ಗಿ ನಾಲ್ಕು ಜನ ದರೋಡೆಕೋರರಿಂದ ಕೃತ್ಯ.

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿ ಎಸ್ಕೇಪ್.

ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ಪರುಶುರಾಮ್, ಪೊಲೀಸ್ ಅಧಿಕಾರಿ ಸಿಬ್ಬಂಧಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

[t4b-ticker]

You May Also Like

More From Author

+ There are no comments

Add yours