ಮಾನವ ಬಂಧುತ್ವ ವೇದಿಕೆಯದು ಪ್ರಚಲಿತ ಸನ್ನಿವೇಶಗಳ ಕುರಿತ ಚಿಂತನೆ : ರಘುಮೂರ್ತಿ
ಚಿತ್ರದುರ್ಗ: ಪ್ರಸ್ತುತ ಸನ್ನಿವೇಶಗಳಲ್ಲಿ ರಾಜ್ಯ, ದೇಶ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಚಿಂತನೆ ಮಾಡುವವರು ಮಾನವ ಬಂಧುತ್ವ ವೇದಿಕೆಯವರು ಎಂದು ಶಾಸಕ ರಘುಮೂರ್ತಿ ಹೇಳಿದರು.
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಬಂಧುತ್ವ ಅಧಿವೇಶನದ ಸಮಾರೋಪ ಸಮಾರಂಭಧಲ್ಲಿ ಮಾತಾಡಿದ ಅವರು, ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆಗಳನ್ನು ಆಧರಿಸಿ ಸ್ಥಾಪನೆಯಾಗಿರುವ ಈ ವೇದಿಕೆ ರಾಜ್ಯಕ್ಕೆ ಮಾತ್ರ ಸೀಮಿತವಾಗದೆ ದೇಶಕ್ಕೆ ವ್ಯಾಪಿಸಲಿ ಎಂದರು.
ಸತೀಶ್ ಜಾರಕಿಹೊಳಿಯವರು ಸರಳ ವ್ಯಕ್ತಿ. ಅವರು ಜನರಿಗೆ ಒಳಿತು ಮಾಡಲು ಈ ವೇದಿಕೆಯನ್ನು ರೂಪಿಸಿದ್ದಾರೆ. ಇಲ್ಲಿ ಕೇಳಿದ ವಿಷಯಗಳನ್ನು ಎಲ್ಲರಿಗೂ ತಿಳಿಸುವ ಕೆಲಸವನ್ನು ಮಾಡಿ ಎಂದರು.
[t4b-ticker]
+ There are no comments
Add yours