ರಾಜ್ಯದಲ್ಲಿ ನಾನಾ ಕಡೆಗಳಲ್ಲಿ ಎಸಿಬಿ ದಾಳಿ, 18 ಅಧಿಕಾರಿಗಳ ವಿವರ

 

100 ಅಧಿಕಾರಿಗಳು ಹಾಗೂ 300 ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿಯಾಗಿರುವ 18 ಅಧಿಕಾರಿಗಳ ವಿವರಗಳು ಈ ಕೆಳಗಿನಂತಿವೆ

1. ಜ್ಞಾನೇಂದ್ರ ಕುಮಾರ್- ಹೆಚ್ಚುವರಿ ಆಯುಕ್ತರು ಸಾರಿಗೆ, ಟ್ರಾಡ್ ಸಾರಿಗೆ ಮತ್ತು ಸುರಕ್ಷತೆ, ಬೆಂಗಳೂರು
2. ರಾಕೇಶ್ ಕುಮಾರ್– ಬಿಡಿಎ, ಪಟ್ಟಣ ಯೋಜನೆ
3. ರಮೇಶ ಕಣಕಟ್ಟೆ– ಆರ್.ಎಫ್.ಓ., ಸಾಮಾಜಿಕ ಅರಣ್ಯ, ಯಾದಗಿರಿ
4. ಬಸವರಾಜ ಶೇಖರ ರೆಡ್ಡಿ ಪಾಟೀಲ್- ಕಾರ್ಯನಿರ್ವಾಹಕ ಅಭಿಯಂತರ, ಕೌಜಲಗಿ ವಿಭಾಗ, ಗೋಕಾಕ
5. ಬಸವ ಕುಮಾರ್ ಎಸ್ ಅಣ್ಣಿಗೇರಿ – ಶಿರಸ್ತೇದಾರ್, ಡಿಸಿ ಕಛೇರಿ, ಗದಗ
6. ಗೋಪಿನಾಥ್ ಸಾ ಎನ್ ಮಾಳಗಿ- ಪ್ರಾಜೆಕ್ಟ್ ಮ್ಯಾನೇಜರ್, ನಿರ್ಮಿತಿ ಕೇಂದ್ರ, ವಿಜಯಪುರ
7. ಬಿ ಕೆ ಶಿವಕುಮಾರ್- ಹೆಚ್ಚುವರಿ ಡಿಟೆಕ್ಟರ್, ಇಂಡಸ್ಟ್ರಿವ್ಸ್ ಮತ್ತು ಕಾಮರ್ಸ್, ಬೆಂಗಳೂರು
8. ಶಿವಾನಂದ್ ಪಿ ಶರಣಪ್ಪ ಖೇಡಗಿ- ಆರ್​ಎಫ್​ಒ, ಬಾದಾಮಿ
9. ಮಂಜುನಾಥ್- ಸಹಾಯಕ ಆಯುಕ್ತ, ರಾಮನಗರ
10. ಶ್ರೀನಿವಾಸ್- ಜನರಲ್ ಮ್ಯಾನೇಜರ್, ಸಮಾಜ ಕಲ್ಯಾಣ ಇಲಾಖೆ
11. ಮಹೇಶ್ವರಪ್ಪ- ಜಿಲ್ಲಾ ಪರಿಸರ ಅಧಿಕಾರಿ, ದಾವಣಗೆರೆ
12. ಕೃಷ್ಣನ್- ಎಇ, ಎಪಿಎಂಸಿ, ಹಾವೇರಿ
13. ಚಲುವರಾಜ್- ಅಬಕಾರಿ ನಿರೀಕ್ಷಕರು, ಗುಂಡ್ಲುಪೇಟೆ ತಾಲೂಕು
14. ಗಿರೀಶ್- ಸಹಾಯಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ವಿಭಾಗ
15. ಬಾಲಕೃಷ್ಣ ಹೆಚ್ ಎನ್- ಪೊಲೀಸ್ ಇನ್ಸ್​ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ, ಮೈಸೂರು
16. ಗವಿರಂಗಪ್ಪ- ಎಇಇ, ಪಿಡಬ್ಲ್ಯೂಡಿ, ಚಿಕ್ಕಮಗಳೂರು
17. ಅಶೋಕ್ ರೆಡ್ಡಿ ಪಾಟೀಲ್- ಎಇಇ, ಕೃಷ್ಣ ಭಾಗ್ಯ ಜಲ ನಿಗಮ ಲಿ, ದೇವದುರ್ಗ, ರಾಯಚೂರು
18. ದಯಾ ಸುಂದರ್ ರಾಜು- ಎಇಇ, ಕೆಪಿಟಿಚಿಎಲ್​, ದಕ್ಷಿಣ ಕನ್ನಡ

[t4b-ticker]

You May Also Like

More From Author

+ There are no comments

Add yours