ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಡಿಸಿ‌ ಕವಿತಾ ಎಸ್.ಮನ್ನಿಕೇರಿ.

 

ಚಿತ್ರದುರ್ಗ, ಡಿಸೆಂಬರ್20:
ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಬೊಮ್ಮನಕಟ್ಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಹೊಸದುರ್ಗ ತಾಲ್ಲೂಕಿನ ಮತ್ತೋಡು ಹೋಬಳಿಯ ಸಿದ್ದಾಪುರದ ಇಂದಿರಾ ಗಾಂಧಿ ವಸತಿ ಶಾಲೆಗೆ ಸೋಮವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಸತಿ ಶಾಲೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು, ವಸತಿ ಶಾಲೆಯ ಅಡುಗೆ ಕೋಣೆ ಪರಿಶೀಲಿಸಿ ಊಟ-ಉಪಹಾರದ ಬಗ್ಗೆ ಮಾಹಿತಿ ಪಡೆದು, ವಸತಿ ಶಾಲೆಯ ಮೂಲಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

[t4b-ticker]

You May Also Like

More From Author

+ There are no comments

Add yours