ಬೆಂಗಳೂರು:ವಿಧಾನ ಪರಿಷತ್ ಅಭ್ಯರ್ಥಿಗಳನ್ನು ಬಿಜೆಪಿ ಅಂತಿಮಗೊಳಿಸಿದೆ. ತನ್ನ ನಾಲ್ಕು ಜನ ಅಭ್ಯರ್ಥಿಗಳನ್ನು ಅಚ್ಚರಿ ಎಂಬಂತೆ ಆಯ್ಕೆ ಮಾಡಿದೆ. ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾನಾಯಕ್, ಲಕ್ಷ್ಮಣ ಸವದಿ ಗೆ ಹೈಕಮಾಂಡ್ ಮಣೆ ಹಾಕಿದೆ. ಅತಿ ಹೆಚ್ಚು ನಿರೀಕ್ಷೆ ಹುಟ್ಟಿಸಿದ್ದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಟಿಕೆಟ್ ಮಿಸ್ ಆಗಿದೆ.
[t4b-ticker]
+ There are no comments
Add yours