ಯಡಿಯೂರಪ್ಪ ಅವರ ಈ ಹೇಳಿಕೆಯಿಂದ ಈಗಾಗಲೇ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಸಂಸದ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಡಾ.ಮೋಹನ್, ಚಾಮರಾಜನಗರ ಸಿಪಿಐ ಬಿ.ಪುಟ್ಟಸ್ವಾಮಿ, ಕಿನಕಹಳ್ಳಿ ರಾಚಯ್ಯ ಅವರಿಗೆ ಬಿಎಸ್ವೈ ಹೇಳಿಕೆಯಿಂದ ಬೇಸರವಾಗಿದ್ದರೂ ಅಚ್ಚರಿಯಿಲ್ಲ. ಅವರು ಬಿಟ್ಟು ಇವರ್ಯಾರು ಎಂಬ ಹತ್ತಾರು ಮಾತುಗಳಿಗೆ ಯಡಿಯೂರಪ್ಪ ಇಂದು ಫುಲ್ ಸ್ಟಾಪ್ ಹಾಕಿದ್ದಾರೆ. ಮಹೇಶ್ ಅವರೇ ಮುಂದಿನ ಬಿಜೆಪಿ ಅಭ್ಯರ್ಥಿ ಎಂದು ಘಂಟಾಘೋಷವಾಗಿ ಸಾರಿದ್ದಾರೆ.
[t4b-ticker]
+ There are no comments
Add yours