ಶಾಸಕಿ ಪೂರ್ಣಿಮಾ ಶ್ರೀನಿವಾಸ್ ನೇತೃತ್ವದಲ್ಲಿ ಹರ್ಷ ಅವರ ಕೊಲೆ ಖಂಡಿಸಿ ಪ್ರತಿಭಟನೆ

 

 

ಹಿರಿಯೂರು: ಶಿವಮೊಗ್ಗದಲ್ಲಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕಗ್ಗೋಲೆಯನ್ನು ಖಂಡಿಸಿ, ಫೆ.22ರಂದು  ಬೆಳಗ್ಗೆ ಹಿರಿಯೂರು ತಾಲೂಕಿನ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕಿ ಪೂರ್ಣಿಮಾ ತಿಳಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿ ಸೂರ್ಯ ಹೋಟೇಲ್ ನಿಂದ ತಾಲ್ಲೂಕು ಕಛೇರಿಯವರೆಗೆ ಮಾಡಲಾಗುವುದು. ಈ ಪ್ರತಿಭಟನೆಯಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ಯುವ ಮಿತ್ರರು ಭಾಗವಹಿಸಬೇಕೆಂದು ಮನವಿ ಮಾಡುತ್ತೇನೆ. ಮತ್ತೆ ಈ ರೀತಿಯ ಘಟನೆ ನಡೆಯಬಾರದೆಂದು ಮುನ್ನೆಚ್ಚರಿಕೆ ವಹಿಸಬೇಕೆಂದು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

[t4b-ticker]

You May Also Like

More From Author

+ There are no comments

Add yours