ಹಿರಿಯೂರು: ಶಿವಮೊಗ್ಗದಲ್ಲಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕಗ್ಗೋಲೆಯನ್ನು ಖಂಡಿಸಿ, ಫೆ.22ರಂದು ಬೆಳಗ್ಗೆ ಹಿರಿಯೂರು ತಾಲೂಕಿನ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕಿ ಪೂರ್ಣಿಮಾ ತಿಳಿಸಿದರು.
ಪತ್ರಕರ್ತರೊಂದಿಗೆ ಮಾತನಾಡಿ ಸೂರ್ಯ ಹೋಟೇಲ್ ನಿಂದ ತಾಲ್ಲೂಕು ಕಛೇರಿಯವರೆಗೆ ಮಾಡಲಾಗುವುದು. ಈ ಪ್ರತಿಭಟನೆಯಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ಯುವ ಮಿತ್ರರು ಭಾಗವಹಿಸಬೇಕೆಂದು ಮನವಿ ಮಾಡುತ್ತೇನೆ. ಮತ್ತೆ ಈ ರೀತಿಯ ಘಟನೆ ನಡೆಯಬಾರದೆಂದು ಮುನ್ನೆಚ್ಚರಿಕೆ ವಹಿಸಬೇಕೆಂದು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
[t4b-ticker]
+ There are no comments
Add yours