ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಂದ ಹಕ್ಕುಪತ್ರ ವಿತರಣೆ

 

 

 

 

ಚಿತ್ರದುರ್ಗ,ಆ.10: ಚಿತ್ರದುರ್ಗ ತಾಲ್ಲೂಕು ಡಿ.ಎಸ್ ಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಓರಗುಂಟರಮಾಳಿಗೆ ಗ್ರಾಮದಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆಯನ್ನು ಆಗಸ್ಟ್ 11 ರಂದು ಬೆಳಿಗ್ಗೆ 10.30 ಕ್ಕೆ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿಯವರು ಕೈಗೊಳ್ಳುವರು. ಕಾರ್ಯಕ್ರಮದಲ್ಲಿ ಸಂಸದ ಎ.ನಾರಯಣಸ್ವಾಮಿ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು, ಜಿಲ್ಲಾ ಪಂಚಾಯತಿ ಸದಸ್ಯೆ ಸೌಭಾಗ್ಯ ಬಸವರಾಜನ್, ತಾಲ್ಲೂಕು ಪಂಚಾಯತಿ ಅಧ್ಯಕ್ಷ ಡಿ.ಎಂ.ಲಿಂಗರಾಜು ಭಾಗವಹಿಸುವರು ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours