ಸಂಸದ ಜಿಎಂ ಸಿದ್ದೇಶ್ವರ ಗೆ ಜನ್ಮದಿನದ ಶುಭಾಶಯ ಕೋರಿದ ಚಿತ್ರದುರ್ಗ ಮಾದಾರ ಚನ್ನಯ್ಯ ಸ್ವಾಮೀಜಿ
ದಾವಣಗೆರೆ: ಇಂದು ತಮ್ಮ 69 ನೇ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಸಿದ್ದೇಶ್ವರ್ ಗೆ ಚಿತ್ರದುರ್ಗದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಶುಭಕೋರಿದರು.
ಜಿಎಂಐಟಿ ಅತಿಥಿ ಗೃಹದಲ್ಲಿ ಸಂಸದರನ್ನು ಭೇಟಿ ಮಾಡಿದ ಶ್ರೀಗಳು ಬಸವಣ್ಣನವರ ಭಾವಚಿತ್ರ ನೀಡಿ, ಆಯುರಾರೋಗ್ಯ ಭಾಗ್ಯ ಸಿಗುವಂತೆ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸದರ ಪತ್ನಿ ಗಾಯತ್ರಿ ಸಿದ್ದೇಶ್ವರ್, ಡಿಸಿ ಮಹಾಂತೇಶ್ ಬೀಳಗಿ,
ಅನಿತ್ ಸಿದ್ದೇಶ್ವರ್ , ವೀರೇಂದ್ರ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
+ There are no comments
Add yours