ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ

 

ಚಳ್ಳಕೆರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕ ಟಿ. ರಘುಮೂರ್ತಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ… ನಗರಸಭಾ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಕೃಷ್ಣಮೂರ್ತಿ ಉಪಾಧ್ಯಕ್ಷರು ಜೈ ತುಂಬಿ ಮಾಲಿಕ ಸಾಬ್ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಬಿ ಇ ಒ ಸುರೇಶ್ ಅವರು ರೋಟರಿ ಕ್ಲಬ್ ಅಧ್ಯಕ್ಷರಾದ ನಾಗೇಶ್ ಅವರು ಸದಸ್ಯರು ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours