ಸಿ.ಸಿ.ರಸ್ತೆ ಮತ್ತು ಶಾಲಾ ಶೌಚಾಲಯ ಕಾಮಗಾರಿಗೆ ಶಾಸಕಿ ಪೂರ್ಣಿಮಾ ಶ್ರೀನಿವಾಸ ಚಾಲನೆ.

 

ಹಿರಿಯೂರು ತಾಲೂಕು ಪಟ್ರೆಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಾಸಕರ ಅನುದಾನ ರೂ.5.00 ಲಕ್ಷ ವೆಚ್ಚದಲ್ಲಿ ಶೌಚಾಲಯ ನಿರ್ಮಾಣ ಹಾಗೂ ಆದಿವಾಲ ಎಸ್ಸಿ ಕಾಲೋನಿಯಲ್ಲಿ ರೂ.15.00 ಲಕ್ಷ ವೆಚ್ಚದಲ್ಲಿ ಸಿ ಸಿ ರಸ್ತೆ ಹಾಗೂ ಸಿ ಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕಿ ಶ್ರೀಮತಿ ಕೆ ಪೂರ್ಣಿಮಾ ಶ್ರೀನಿವಾಸ ರವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು, ಸದಸ್ಯರಾದ ಚಂದ್ರು, ಕಿರಣ್ ಮುಖಂಡರಾದ ರಘು, ಯಲ್ಲಪ್ಪ, ಈಶ್ವರ, ಈರಣ್ಣ, ಸೋಮಸುಂದರ್ ಮುಂತಾದವರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours