ಚಳ್ಳಕೆರೆ: ಕಾರಿ ಹರಿದು ಕುರಿಗಳ ಸಾವು 🙁accident) ರಾಷ್ಟೀಯ ಹೆದ್ದಾರಿ ಶ್ರೀರಂಗಪಟ್ಟಣ-ಬೀದರ್ ಹೆಗ್ಗೆರೆ ಗ್ರಾಮದ ಬಳಿ ರಸ್ತೆ ಬಳಿ ಹೋಗುತ್ತಿದ್ದ ಸುಮಾರು ೧೨ಕ್ಕೂ ಹೆಚ್ಚು ಕುರಿಗಳ ಮೇಲೆ ಕಾರು ಹರಿದ ಪರಿಣಾಮ ಎಲ್ಲಾ ಕುರಿಗಳು ಸ್ಥಳದಲ್ಲೇ ಮೃತಪಟ್ಟಿರುತ್ತವೆ. ಹೆಗ್ಗೆರೆ ಗ್ರಾಮದ ಚಂದ್ರಣ್ಣ, ಲಿಂಗಣ್ಣ (challakere )ಎಂಬುವವರಿಗೆ ಸೇರಿದ ಕುರಿಗಳಾಗಿದ್ದು ಈ ಬಗ್ಗೆ ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ಹೆಚ್ಚಿನ ಸುದ್ದಿಗಳು ಓದಿ.(ಕ್ಲಿಕ್ ಮಾಡಿ)
ಅನ್ನಭಾಗ್ಯ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಚಿವ ಕೆ.ಹೆಚ್. ಮುನಿಯಪ್ಪ ಸೂಚನೆ
ಬಿಜೆಪಿ-ಜೆಡಿಎಸ್ ದೋಸ್ತಿ, ಎಂಪಿ ಚುನಾವಣೆಗೆ ಜೆಡಿಎಸ್ ಬೇಡಿಕೆ ಇಟ್ಟ ಏಳು ಕ್ಷೇತ್ರಗಳು ಯಾವುದು , ಇಲ್ಲಿದೆ ಮಾಹಿತಿ.
ಕಾಂಗ್ರೆಸ್ ಸೇರುತ್ತೇನೆ ಎಂದ ಬಿಜೆಪಿ ಮಾಜಿ ಶಾಸಕ , ಬಿಜೆಪಿ ತೊರೆಯಲು ಸಿದ್ದವಾದ ಮಾಜಿ ಸಿಎಂ
ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ಅರ್ಜಿ ಆಹ್ವಾನ
[t4b-ticker]
+ There are no comments
Add yours