ಚಿತ್ರುರ್ಗ: ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ ನಡೆಸಿದ್ದು ಸರ್ಕಾರಿ ಐಬಿಯಲ್ಲಿ ಇಸ್ಪೀಟ್ ಆಡುತ್ತಿದ್ದ ನಗರಸಭೆ (City Council)
ಸದಸ್ಯ ಸೇರಿ 14 ಮಂದಿ ಅರೆಸ್ಟ್ ಮಾಡಲಾಗಿದೆ.
ವಿವಿ ಸಾಗರ ಸರ್ಕಾರಿ ಐಬಿಯಲ್ಲಿ ಇಸ್ಪೀಟ್ ಆಡುತ್ತಿದ್ದ ಒಟ್ಟು 14 ಜನ ಬಂಧಿತರಿಂದ 4 ಲಕ್ಷದ 37 ಸಾವಿರ ಹಣ ವಶಕ್ಕೆ ಪಡೆಯಲಾಗಿದೆ
ಹಿರಿಯೂರು ನಗರಸಭೆ ಸದಸ್ಯ ಜಗದೀಶ್ ಸೇರಿ 14 ಮಂದಿ ಬಂಧನ ಮಾಡಲಾಗಿದ್ದು ಮತ್ತಿಬ್ಬರು ನಗರಸಭೆ ಸದಸ್ಯರಾದ ಅನೀಲ್ ಕುಮಾರ್, ಅಜ್ಜಪ್ಪ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಚಳ್ಳಕೆರೆ ಸರ್ಕಾರಿ ನೌಕರ ಆತ್ಮಹತ್ಯೆ
ಸರ್ಕಾರಿ ಐಬಿ ಮೇಟಿ ನಾಸೀರ್ ಕುಮ್ಮಕ್ಕಿನಿಂದ ನಡೆಯುತ್ತಿದ್ದ ಇಸ್ಪೀಟ್ ದಂಧೆಯಾಗಿದೆ ಎಂಬ ಶಂಕೆ ಇದ್ದು ಒಟ್ಟು 3 ನಗರಸಭೆ ಸದಸ್ಯರು ಹಾಗೂ IB ಮೇಟಿ ಸೇರಿ ಹಲವರ ವಿರುದ್ದ ಕೇಸ್ ದಾಖಲು ಮಾಡಲಾಗಿದ್ದು ಈ ದಾಳಿಯನ್ನು ಚಿತ್ರದುರ್ಗ SP ಧರ್ಮೇಂದರ್ ಕುಮಾರ್ ಮೀನಾ ಮಾರ್ಗದರ್ಶನದಲ್ಲಿ ಮಾಡಲಾಗಿದ್ದುಗ್ರಾಮಾಂತರ ಠಾಣೆ ಸಿಪಿಐ ಕಾಳಿಕೃಷ್ಣ ಅಂಡ್ ಟೀಂ ರೇಡ್ ಮಾಡಿದ್ದು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.
[t4b-ticker]
+ There are no comments
Add yours