ಚಿತ್ರದುರ್ಗ
ಚಿತ್ರದುರ್ಗದಲ್ಲಿ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಕಳ್ಳರು ಪರಾರಿ
ಪ್ರಶಾಂತ್ ನಗರ ಬಡಾವಣೆಯಲ್ಲಿ ನಡೆದ ಘಟನೆ
ಕವಿತಾ ಎಂಬ ಮಹಿಳೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕದ್ದ ಕಳ್ಳರು
ಪಲ್ಸರ್ ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಕಳ್ಳರ ಎಸ್ಕೇಪ್
2 ಲಕ್ಷ ಮೌಲ್ಯದ 40 ಗ್ರಾಂ ತೂಕದ ಸರ ಕಿತ್ತುಕೊಂಡು ಪರಾರಿ
ಕಳೆದ ಒಂದು ವಾರದ ಹಿಂದೆಯಷ್ಟೇ ಓರ್ವ ಸರಗಳ್ಳನ ಸೆರೆ ಬೆನ್ನಲ್ಲೆ ಮತ್ತೆ ಸರಗಳ್ಳತನ
ಚಿತ್ರದುರ್ಗ ನಾಗರೀಕರಲ್ಲಿ ಶುರುವಾದ ಆತಂಕ
ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ
[t4b-ticker]