ಶ್ರೀಶೈಲ ಮಲ್ಲಿಕಾರ್ಜುನ ಸಮುದಾಯ ಭವನಕ್ಕೆ ಧರ್ಮಸ್ಥಳ ಸಂಘದಿಂದ 2 ಲಕ್ಷ ಡಿಡಿ ಹಸ್ತಾಂತರ

 

ಚಿತ್ರದುರ್ಗ : ಚಿಕ್ಕಗೊಂಡನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀಶೈಲ ಮಲ್ಲಿಕಾರ್ಜುನ ಸಮುದಾಯ ಭವನದ ಕಾಮಗಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರಹೆಗಡೆರವರು ಮಂಜೂರು ಮಾಡಿರುವ ಎರಡು ಲಕ್ಷ ರೂ.ಮೊತ್ತದ ಡಿಡಿ.ಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಸಮುದಾಯ ಭವನದ ಕಮಿಟಿಯ ಅಧ್ಯಕ್ಷ ಮಿಲನ ಪಾಟೀಲ ಇವರಿಗೆ ಹಸ್ತಾಂತರಿಸಿದರು.

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗರಾಜ್ ಜಿ.ಬಿ. ಕಮಿಟಿಯ ಪದಾಧಿಕಾರಿಗಳು, ವಲಯ ಮೇಲ್ವಿಚಾರಕ ಮಧು, ಸೇವಾ ಪ್ರತಿನಿಧಿ ಗಾಯತ್ರಮ್ಮ, ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್, ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours