ಚಿತ್ರದುರ್ಗ : ಚಿಕ್ಕಗೊಂಡನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀಶೈಲ ಮಲ್ಲಿಕಾರ್ಜುನ ಸಮುದಾಯ ಭವನದ ಕಾಮಗಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರಹೆಗಡೆರವರು ಮಂಜೂರು ಮಾಡಿರುವ ಎರಡು ಲಕ್ಷ ರೂ.ಮೊತ್ತದ ಡಿಡಿ.ಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಸಮುದಾಯ ಭವನದ ಕಮಿಟಿಯ ಅಧ್ಯಕ್ಷ ಮಿಲನ ಪಾಟೀಲ ಇವರಿಗೆ ಹಸ್ತಾಂತರಿಸಿದರು.
+ There are no comments
Add yours