ಚಳ್ಳಕೆರೆ-01 ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ 2023ನೇ ನೂತನ ವರ್ಷಾಚರಣೆಯನ್ನು ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ, ಹೊಸವರ್ಷ ಪ್ರತಿಯೊಬ್ಬರಲ್ಲೂ ಹೊಸ ಚೈತನ್ಯವನ್ನು ನೀಡಲಿ, ಎಲ್ಲರ ನೋವು ದೂರ ಮಾಡಿ ಹೊಸ ಜೀವನ ರೂಪಿಸಿಕೊಳ್ಳಲು ದಾರಿಯಾಗಲಿ ಎಂದರು.
ನಗರದ ಹಲವಾರು ಮುಖಂಡರು, ಮಹಿಳಾ ಪದಾಧಿಕಾರಿಗಳು, ಅಧಿಕಾರಿಗಳು, ಜನಪ್ರತಿನಿಧಿನಗಳು ಭಾಗವಹಿಸಿದ್ದರು.
+ There are no comments
Add yours