ಚಿತ್ರದುರ್ಗ: ನಗರದ ಪ್ರವಾಸಿ ಮಂದಿರ ಬಳಿ ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ ಒಡೆದು 3 ಮಂದಿ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯವಾಗಿದೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.ಅತಿ ವೇಗ ಮತ್ತು ಅಜಾಗರೂಕತೆಯಿಂದ ಡಿವೈಡರ್ ಗೆ ಡಿಕ್ಕಿ ಒಡದಿದೆ ಎಂಬ ಮಾಹಿತಿ ಇದ್ದು ಗಾಯಾಳು ಇಬ್ಬರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣ ಸಂಬಂಧಿಸಿದಂತೆ ಸಂಚಾರಿ ಪೊಲೀಸ್ ಪಿಎಸ್ಐ ರಾಜು ಭೇಟಿ ನೀಡಿ ಪರಿಶೀಲನೆ ನಡೆಸದ್ದು ಬೆಂಗಳೂರು ಮೂಲದವರು ಅದರಲ್ಲಿ ಒಬ್ಬರು ಮನು ಎಂಬ ಹೆಸರು ಗುರುತು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
[t4b-ticker]
+ There are no comments
Add yours