ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ.

 

 

 

 

ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಜಿಲ್ಲಾ ಸಂಘ ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಿಂದುಳಿದ ಅಲ್ಪಸಂಖ್ಯಾತರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಇಂದು ಬಿಸಿಎಂ ಇಲಾಖೆಯ ಎಲ್ಲಾ ನೌಕರರಿಗೆ ಕೋವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

 

 

ಈ ಸಂದರ್ಭದಲ್ಲಿ ಆರ್.ಸಿ.ಹಚ್ ಅಧಿಕಾರಿಗಳಾದ ಕುಮಾರಸ್ವಾಮಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ ಮಂಜುನಾಥ್ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ್ ಕುಮಾರ್ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು ಬಿಸಿಎಂ ಇಲಾಖೆಯ ನಿರ್ದೇಶಕರೂ ಆಗಿರುವ ರಾಘವೇಂದ್ರ ಜೆ, ತಾಲೂಕು ಬಿಸಿಎಂ ಅಧಿಕಾರಿಗಳಾದ ಪ್ರದೀಪ್ ಹಾಗೂ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದು ಕರೋನಾ ಲಸಿಕಾ ಅಭಿಯಾನದ ಪ್ರಯೋಜನ ಪಡೆದರು.

ಮಂಜುನಾಥ ಕೃಷ್ಣಮೂರ್ತಿ ಚಿಕ್ಕಂದವಾಡಿ
ಅಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಚಿತ್ರದುರ್ಗ

[t4b-ticker]

You May Also Like

More From Author

+ There are no comments

Add yours