62 ಲಕ್ಷ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಚಾಲನೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

 

 

 

ಚಿತ್ರದುರ್ಗ: ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ  ತಿರುಮಲಪುರ ಗ್ರಾಮದಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಇಂದು ಸುಮಾರು 62 ಲಕ್ಷ. ಕಾಮಗಾರಿಗೆ ಚಾಲನೆ ನೀಡಿದರು.
ಲೋಕೋಪಯೋಗಿ ಇಲಾಖೆ ಅನುದಾನದ  30 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಚಾಕನೆ ನೀಡಿದರು. ಮತ್ತು ಡಿಎಂಎಫ್ ಅನುದಾನದಲ್ಲಿ  32 ಲಕ್ಷ ವೆಚ್ಚದಲ್ಲಿ  ನಿರ್ಮಿಸಲಾದ   ಶಾಲಾ ಕಟ್ಟಟವನ್ನು  ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಜರಿದ್ದರು.
[t4b-ticker]

You May Also Like

More From Author

+ There are no comments

Add yours