ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಉಪ ನಿರ್ದೇಶಕಿ ಮಂಜುಳಮ್ಮ ಧ್ವಜಾರೋಹಣ ನೆರವೇರಿಸಿದರು.

 

 

 

 

ಚಿತ್ರದುರ್ಗ: ನಗರದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಆವರಣದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಂಜುಳಮ್ಮ ನೆರವೇರಿಸಿದರು. ಸಹಾಯಕ ನಿರ್ದೇಶಕ ಓ. ಪರಮೇಶ್ವರಪ್ಪ, ನಿಲಯ ಪಾಲಕರು, ಸಿಬ್ಬಂದಿಗಳು ಹಾಜರಿದ್ದರು.

 

 

[t4b-ticker]

You May Also Like

More From Author

+ There are no comments

Add yours