ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ.

 

 

 

 

ಚಿತ್ರದುರ್ಗ: ನಗರದ ಜಿಲ್ಲಾ ಪೋಲಿಸ್ ಕವಾಯತು ಮೈದಾನದಲ್ಲಿ74 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಅಂಗವಿಕಲರಿಗೆ ಸಾಂಕೇತಿಕವಾಗಿ 3 ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಿದರು. ಜಿಲ್ಲಾ ಪಂಚಾಯತ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾ ಪೋಲಿಸ್ ರಕ್ಷಣಾಧಿಕಾರಿ ಜಿ.ರಾಧಿಕಾ, ಜಿಲ್ಲಾ ವಿಕಲಚೇತನರ ಕಲ್ಯಾಣಧಿಕಾರಿ ಜೆ.ವೈಶಾಲಿ,ತಹಶಿಲ್ದಾರ ವೆಂಕಟೇಶ್, ಕೃಷಿ ಇಲಾಖೆ ಜೆಡಿ ಸದಾಶಿವಪ್ಪ ಇದ್ದರು.

 

 

[t4b-ticker]

You May Also Like

More From Author

+ There are no comments

Add yours