ಚಳ್ಳಕೆರೆ ನಗರಸಭೆಯ ನೂತನ ಪೌರಾಯುಕ್ತರಾಗಿ ಸಿ.ಚಂದ್ರಪ್ಪ ನೇಮಕ Posted on April 21, 2022 by NEWS19 KANNADA ಚಳ್ಳಕೆರೆ- ನಗರಸಭೆಯ ನೂತನ ಪೌರಾಯುಕ್ತರಾಗಿ ಸಿ.ಚಂದ್ರಪ್ಪ ಬುಧವಾರ ಸಂಜೆ ಅಧಿಕಾರ ವಹಿಸಿಕೊಂಡರು. ದಾವಣಗೆರೆ ಮಹಾನಗರ ಪಾಲಿಕೆಯ ಕಂದಾಯ ಇಲಾಖೆಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಇಲ್ಲಿನ ನಗರಸಭೆ ಪೌರಾಯುಕ್ತರಾಗಿ ಸರ್ಕಾರ ಆದೇಶ ನೀಡಿದೆ. [t4b-ticker]
+ There are no comments
Add yours