ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಕಣಕ್ಕಿಳಿಯಲಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಕಣಕ್ಕಿಳಿಯಲಿದ್ದಾರೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಕಣಕ್ಕಿಳಿಯಲಿದ್ದಾರೆ.
ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದೆ. ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಶ್ರೀಶೈಲ ನಿಂಗಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ವಾಯುವೆ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.
[t4b-ticker]
+ There are no comments
Add yours