ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಹೇಮಲತಾ ನಾಯಕ್ ಅವರು ಪರಿಶಿಷ್ಟ ಪಂಗಡಕ್ಕ ಸೇರಿದ್ದು ಬಿಜೆಪಿ ಈ ಬಾರಿ ಅವಕಾಶ ನೀಡಿ ನೀಡಿದೆ. ಆದರೆ ತಮ್ಮ ಹೆಸರು ಘೋಷಣೆಯಾಗುತ್ತದೆ ಎಂದು ತಿಳಿದೇ ಇರದ ಹೇಮಲತಾ ಅವರು ಈ ಸಂದರ್ಭದಲ್ಲಿ ತುಮಕೂರಿನಲ್ಲಿದ್ದರು ಎಂದು ತಿಳಿದು ಬಂದಿದೆ.
ಹೆಸರು ಘೋಷಣೆಯಾಗುತ್ತಿದ್ದಂತೆಯೇ ಅವರು ವಿಧಾನಸೌಧಕ್ಕೆ ನಾಮಪತ್ರ ಸಲ್ಲಿಕೆಗೆ ಆಗಮಿಸಬೇಕಿತ್ತು. ಆದರೆ ಕೂಡಲೇ ಅದು ಅಸಾಧ್ಯವಾಗಿದ್ದರಿಂದ ಅವರನ್ನು ತುಮಕೂರಿನಿಂದ ಜಕ್ಕೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಹೇಮಲತಾ ಅವರು ಕೊನೆಗೆ ರಸ್ತೆ ಮಾರ್ಗವಾಗಿ ವಿಧಾನಸೌಧ ತಲುಪಿದ್ದಾರೆ. ವಿಧಾನಸೌಧ ತಲುಪುತ್ತಿದ್ದಂತೆಯೇ ಓಡೋಡಿ ವಿಧಾನಸೌಧದ ಮೆಟ್ಟಿಲು ಏರಿ ಬಂದಿದ್ದಾರೆ.
[t4b-ticker]
+ There are no comments
Add yours