ಮಾಜಿ ಸಿಎಂ ಯಡಿಯೂರಪ್ಪ ಮಗ ವಿಜಯೇಂದ್ರ ಬಗ್ಗೆ ಹೇಳಿದ್ದೇನು?

 

 

 

 

ವಿಜಯಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

 

 

ವಿಜಯಪುರದಲ್ಲಿಂದು ಮಾಧ್ಯಮದವರ ಜೊತೆ  ಮಾತನಾಡಿ   ವಿಜಯೇಂದ್ರ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ ಎಂದರು.ವಿಜಯೇಂದ್ರರವರಿಗೆ ಭವಿಷ್ಯದಲ್ಲಿ ಒಳ್ಳೆಯ ಅವಕಾಶ ಸಿಗುತ್ತದೆ. ಅವರಿಗೆ ಅವರದೇ ಆದ ಅಭಿಮಾನಿಗಳ ಪಡೆ ಇದ್ದು, ಯುವಕರ ವಿಶ್ವಾಸ ಗಳಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

[t4b-ticker]

You May Also Like

More From Author

+ There are no comments

Add yours